Exclusive

Publication

Byline

Cannes: ಚಿನ್ನದ ಬಣ್ಣದ ಉಡುಗೆಯಲ್ಲಿ ಆಸ್ಕರ್‌ ಟ್ರೋಫಿ ರೀತಿ ಕಾಣಿಸ್ತಾರಂತೆ ಶೋಭಿತಾ ಧೂಳಿಪಾಲ, ನಿಮಗೂ ಹಾಗೇ ಕಾಣಿಸ್ತಾರ ನೋಡಿ

Bangalore, ಮೇ 19 -- ಬೆಂಗಳೂರು: ಫ್ರಾನ್ಸ್‌ನಲ್ಲಿ 77ನೇ ಕ್ಯಾನ್‌ ಚಿಲನಚಿತ್ರೋತ್ಸವದಲ್ಲಿ ಬಾಲಿವುಡ್‌ ನಟಿ ಶೋಭಿತಾ ಧೂಳಿಪಾಲ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ಧರಿಸಿದ ಉಡುಗೆಯ ಕುರಿತು ಇನ್‌ಸ್ಟಾಗ್ರಾಂನಲ್ಲಿ ತನ್ನ ಅಭಿಮಾನಿಗಳಿಗೆ ಅಪ್‌... Read More


ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅದೃಷ್ಟ ಕಣ್ರೋ, ಅಪಶಕುನ ಅಲ್ಲ; ಐಪಿಎಲ್‌ನಲ್ಲಿ ಆರ್‌ಸಿಬಿ ಹೊಸ ಅಧ್ಯಾಯ, ತುಚ್ಛ ಪದ ಬಳಸಿದವರಿಗೆ ಚಾಟಿಯೇಟು

Bangalore, ಮೇ 19 -- ಬೆಂಗಳೂರು: ಹದಿನೇಳನೇ ಆವೃತ್ತಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸಿಎಸ್‌ಕೆಯ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ. ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗೆಲು... Read More


Amruthadhaare: ರೌಡಿಗಳ ಕೈಯಿಂದ ಮಲ್ಲಿಯನ್ನು ಬಚಾವ್‌ ಮಾಡಿದ್ಲು ಮಹಿಮಾ; ಡುಮ್ಮ ಸರ್‌ ಟೈಟಾದ್ರು, ಐ ಅಂದ್ರು, ಲವ್‌ ಯು ಹೇಳ್ತಾರ

ಭಾರತ, ಮೇ 19 -- ಝೀ ಕನ್ನಡ ವಾಹಿನಿಯ ಅಮೃತಧಾರೆಯ ಶನಿವಾರದ ಸಂಚಿಕೆಯಲ್ಲಿ ಹಲವು ವಿದ್ಯಮಾನಗಳು ನಡೆದಿವೆ. ವಿಶೇಷವಾಗಿ ರೌಡಿಗಳಿಂದ ಮಲ್ಲಿ ಸೇಫ್‌ ಆಗಿದ್ದಾಳೆ. ಸಕಾಲಕ್ಕೆ ಮಹಿಮಾ ಬಂದು ಕಾಪಾಡಿದ್ದಾಳೆ. ಈ ಮೂಲಕ ಶಕುಂತಲಾ, ಜೈದೇವ್‌ ಪ್ರಯತ್ನ ವಿ... Read More


ಬರಲಿದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಯೋಪಿಕ್‌; ಮೋದಿ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಬಾಹುಬಲಿಯ ಕಟ್ಟಪ್ಪ

ಭಾರತ, ಮೇ 19 -- ಚೆನ್ನೈ: ತಮಿಳಿನ ಖ್ಯಾತ ನಟ ಸತ್ಯರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ಬಯೋಪಿಕ್‌ಗೆ ಬಣ್ಣ ಹಚ್ಚಲಿದ್ದಾರೆ ಎಂದು ವರದಿಗಳು ಹೇಳಿವೆ. ತನ್ನ ಜೀವನದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಸತ್ಯರಾಜ್‌ ಅವರು ಬಯೋಪಿ... Read More


OTT releases: ಬಾಹುಬಲಿಯಿಂದ ಬ್ಲಿಂಕ್‌ವರೆಗೆ; ಒಟಿಟಿಯಲ್ಲಿ ಈ ವಾರ ಯಾವ ಸಿನಿಮಾ ನೋಡ್ತಿರಿ? ಇಲ್ಲಿದೆ ಲಿಸ್ಟ್‌

ಭಾರತ, ಮೇ 18 -- ಅಮೆಜಾನ್‌ ಪ್ರೈಮ್‌, ನೆಟ್‌ಫ್ಲಿಕ್ಸ್‌, ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌, ಜಿಯೋ ಸಿನಿಮಾ, ಸೋನಿಲಿವ್‌ ಸೇರಿದಂತೆ ಲಭ್ಯವಿರುವ ಹತ್ತು ಹಲವು ಒಟಿಟಿಗಳಲ್ಲಿ ಈ ವಾರ ಹಲವು ಹೊಸ ವೆಬ್‌ ಸರಣಿಗಳು ಮತ್ತು ಸಿನಿಮಾಗಳು ಒಟಿಟಿಯಲ್ಲಿ ... Read More


ಐಶ್ವರ್ಯಾ ರೈ ಬಚ್ಚನ್‌ ಕೈಗೆ ಸದ್ಯದಲ್ಲಿಯೇ ಶಸ್ತ್ರಚಿಕಿತ್ಸೆ; ಬ್ಯಾಂಡೇಜ್‌ ಕಟ್ಟಿಕೊಂಡೇ ಕಾನ್‌ ಚಿತ್ರೋತ್ಸವದಲ್ಲಿ ಮಿಂಚಿನ ನಡಿಗೆ

Bangalore, ಮೇ 18 -- ಬೆಂಗಳೂರು: ಕರ್ನಾಟಕ ಮೂಲದ ಬಾಲಿವುಡ್‌ ಬೆಡಗಿ ಐಶ್ವರ್ಯಾ ರೈ ಬಚ್ಚನ್‌ ಈ ಬಾರಿಯ 77ನೇ ಕಾನ್‌ ಚಿತ್ರೋತ್ಸವದಲ್ಲಿ ಕೈಗೆ ಬ್ಯಾಂಡೇಜ್‌ ಕಟ್ಟಿಕೊಂಡೇ ಭಾಗಿಯಾಗಿದ್ದರು. ಇಷ್ಟು ಮಾತ್ರವಲ್ಲದೆ ಅದ್ಧೂರಿ ಉಡುಗೆ ತೊಟ್ಟು ಬ್ಯಾ... Read More


Blink Movie: ಕನ್ನಡದಲ್ಲಿ ಇಂಥ ಸಿನಿಮಾ ನೋಡಿದ್ದು ಇದೇ ಮೊದಲು, ಕಥೆಗೆ ಅದೆಷ್ಟು ತಲೆ ಖರ್ಚು ಮಾಡಿದ್ದಾರಪ್ಪ

Bangalore, ಮೇ 18 -- Blink Kannada Movie: ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ "ಬ್ಲಿಂಕ್‌" ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆ ಪಡೆಯುತ್ತಿದೆ. ಈ ಸಿನಿಮಾದ ಕುರಿತು ಸಾಕಷ್ಟು ಜನರು ತಮ್ಮ ... Read More


Aadujeevitham OTT: ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಆಡುಜೀವಿತಂ ಸಿನಿಮಾವನ್ನು ಮನೆಯಲ್ಲೇ ನೋಡಿ, ಇಲ್ಲಿದೆ ಒಟಿಟಿ ಬಿಡುಗಡೆ ವಿವರ

Bangalore, ಮೇ 18 -- ಬೆಂಗಳೂರು: ಪೃಥ್ವಿರಾಜ್‌ ಸುಕುಮಾರನ್‌ ನಟನೆಯ ಆಡುಜೀವಿತಂ ಸಿನಿಮಾವನ್ನು ಒಟಿಟಿಯಲ್ಲಿ ನೋಡಲು ಸಾಕಷ್ಟು ಜನರು ಕಾಯುತ್ತಿರಬಹುದು. ಈ ಮಲಯಾಳಂ ಸಿನಿಮಾವನ್ನು ಥಿಯೇಟರ್‌ನಲ್ಲಿ ನೋಡದೆ ಇರುವವರು ಸದ್ಯದಲ್ಲಿಯೇ ಡಿಸ್ನಿ ಪ್ಲಸ... Read More


ಬ್ಲಿಂಕ್ ಸಿನಿಮಾ ನಿರ್ದೇಶಕ ಶ್ರೀನಿಧಿ ಕನ್ನಡ ಚಿತ್ರರಂಗಕ್ಕೆ ಸಿಕ್ಕಿರುವ ಕ್ರಿಸ್ಟೋಫರ್ ನೋಲನ್, ಸಂಜೀವ್ ಜಾಗೀರ್ದರ್ ಎಡಿಟಿಂಗ್‌ ಸೂಪರ್‌

Bangalore, ಮೇ 18 -- ಈ 'ಬ್ಲಿಂಕ್" ಸಿನಿಮಾವನ್ನ ಯಾಕಿಷ್ಟು ಹೊಗಳ್ತಾರೆ ಅನ್ನೋ ಪ್ರಶ್ನೆ ಇರುವವರಿಗೆ ಆ ಸಿನಿಮಾವನ್ನು ನೋಡಿದ ಮೇಲೆ ಖಂಡಿತಾ ಆ ಪ್ರಶ್ನೆಯನ್ನೇ ಕೇಳಿಕೊಳ್ಳಬಾರದಿತ್ತು ಅನಿಸುತ್ತದೆ. ಯಾಕೆಂದರೆ ನಿರ್ದೇಶನ- ಕಥೆ- ಚಿತ್ರಕತೆ ಇದ... Read More


Amruthadhaare: ಜೈದೇವ್‌ ಕಿಡ್ನ್ಯಾಪ್‌ ಕಥೆ ಕೇಳಿ ಹೆಸರಘಟ್ಟಕ್ಕೆ ಬಂದಳು ಮಲ್ಲಿ; ಚಿಕ್ಕಮಗಳೂರಿನಲ್ಲಿ ಹನಿಮೂನ್‌ ನಡುವೆಯೇ ಅಲರ್ಟ್‌ ಆದ ಭೂಮಿ

Bangalore, ಮೇ 18 -- ಬೆಂಗಳೂರು: ಝೀ ಕನ್ನಡ ವಾಹಿನಿಯ ಅಮೃತಧಾರೆ ಧಾರಾವಾಹಿಯ ನಿನ್ನೆಯ ಎಪಿಸೋಡ್‌ನಲ್ಲಿ ಹಲವು ವಿದ್ಯಮಾನ ನಡೆದಿವೆ. ಅಮೃತಧಾರೆ ಧಾರಾವಾಹಿಯ ನಿನ್ನೆಯ ಸಂಚಿಕೆಯಲ್ಲಿ ಆನಂದ್‌ ಮತ್ತು ಅಪರ್ಣಾ ಸೇರಿ ಗೌತಮ್‌ ಮತ್ತು ಭೂಮಿಕಾರ ಫಸ್... Read More