Exclusive

Publication

Byline

MLC Election 2024: ಪ್ರಜ್ವಲ್ ಪ್ರಕರಣ ನಡುವೆಯೇ ವಿಧಾನ ಪರಿಷತ್ 6 ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ; ಜೂ 6 ಕ್ಕೆ ಫಲಿತಾಂಶ

ಭಾರತ, ಮೇ 3 -- ಬೆಂಗಳೂರು: ವಿಧಾನ ಪರಿಷತ್ತಿನ (Karnataka Legislative Council Election 2024) ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ದ್ವೈ ವಾರ್ಷಿಕ ಚುನಾವಣೆಗೆ ಜೂನ್ 3ರಂದು ಮತದಾನ ನಡೆಯಲಿದ್ದು, ಈ ಚುನಾವ... Read More


Tomorrow Horoscope: ಅನಾವಶ್ಯಕ ಖರ್ಚು ವೆಚ್ಚಗಳ ಕಡಿತ, ಹಣಕಾಸಿನ ವ್ಯವಹಾರಗಳಲ್ಲಿ ಜಯ; ನಾಳೆಯ ದಿನ ಭವಿಷ್ಯ

ಭಾರತ, ಮೇ 3 -- ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲ... Read More


Bhagavad Gita: ಭಗವಂತನಿಗೆ ಶರಣಾದವನು ಜೀವನದ ಸಂಕಷ್ಟಗಳಿಂದ ಬಿಡುಗಡೆ ಹೊಂದುತ್ತಾನೆ; ಗೀತೆಯ ಸಾರಾಂಶ ತಿಳಿಯಿರಿ

ಭಾರತ, ಮೇ 3 -- ಅನುವಾದ: ಪ್ರಾರ್ಥನೇ, ಭ್ರಾಂತಿಗೆ ಸಿಲುಕದ ಮಹಾತ್ಮರು ದೈವೀ ಪ್ರಕೃತಿಯ ರಕ್ಷಣೆಯಲ್ಲಿ ಇರುತ್ತಾರೆ. ಅವರಿಗೆ ನಾನು ಮೂಲನೂ ಅವ್ಯಯನೂ ಆದ ದೇವೋತ್ತಮ ಪರಮ ಪುರುಷನು ಎಂದು ಗೊತ್ತು. ಆದುದರಿಂದ ಅವರು ಭಕ್ತಿಸೇವೆಯಲ್ಲಿ ಸಂಪೂರ್ಣವಾಗ... Read More


Closing Bell: ಮುಂಬೈ ಷೇರುಪೇಟೆಯ ವಾರಾಂತ್ಯದಲ್ಲಿ ಸೆನ್ಸೆಕ್ಸ್ 732 ಅಂಕಗಳ ಕುಸಿತ; ಈ ಪರಿ ಮಾರುಕಟ್ಟೆ ತಲ್ಲಣಕ್ಕೆ ಕಾರಣವೇನು

ಭಾರತ, ಮೇ 3 -- ಮುಂಬೈ: ವಾರಾಂತ್ಯದ ದಿನವಾದ ಇಂದು (ಮೇ 3, ಶುಕ್ರವಾರ) ಮುಂಬೈ ಷೇರುಪೇಟೆಯಲ್ಲಿ (Mumbai Share Market) ಸೆನ್ಸೆಕ್ಸ್ (Sensex) ಮಹಾಪತನ ಕಂಡಿದ್ದು, ಹೂಡಿಕೆದಾರರ ಕೋಟಿ ಕೋಟಿ ಸಂಪತ್ತು ಕರಗಿ ಹೋಗಿದೆ. ದಿನದ ಅಂತ್ಯದ ವೇಳೆಗೆ... Read More


Bengaluru Rains: ದಾಖಲೆಯ ಬಿಸಿ ಕಂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ; ರಣ ಬಿಸಿಲಿಗೆ ಬೆಂದ ಜನ ಫುಲ್ ಖುಷ್

ಭಾರತ, ಮೇ 3 -- ಬೆಂಗಳೂರು: ರಣ ಬಿಸಿಲಿಗೆ ಬೆಂದು ಬೆಂಡಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಜನರಿಗೆ ಇಂದು (ಮೇ 3, ಶುಕ್ರವಾರ) ಕೂಡ ವರುಣ ಕೃಪೆ ತೋರಿದ್ದು, ನಗರದ ಹಲವೆಗೆ ಮಧ್ಯಾಹ್ನದ ಬಳಿಕ ಮಳೆಯಾಗಿದೆ (Bangalore Rains). ಜೆಪಿ ನಗರ, ಪುಟ್... Read More


Haveri News: ಪ್ರೀತಿಸಿದ ಯುವತಿ ಜೊತೆ ಮಗ ಪರಾರಿ; ಹಾವೇರಿಯ ರಾಣೆಬೆನ್ನೂರಿನಲ್ಲಿ ತಾಯಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ

ಭಾರತ, ಮೇ 3 -- ರಾಣೆಬೆನ್ನೂರು (ಹಾವೇರಿ): ಪ್ರೀತಿಸಿದ ಯುವತಿ ಹಾಗೂ ಯುವಕ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಯುವಕನ ತಾಯಿ ಮೇಲೆ ಹಲ್ಲೆ ಮಾಡಿ ಅಮಾನವೀಯವಾಗಿ ನಡೆಸಿಕೊಂಡಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಯುವಕನ ತಾಯಿಯನ್ನು ಊರ ಮಧ್ಯ... Read More


ಬೆಂಗಳೂರಿನಲ್ಲಿ ಏರಿಯೇಟರ್‌ ಅಳವಡಿಕೆ ಗಡುವು ಮೇ 7 ರವರೆಗೆ ವಿಸ್ತರಣೆ; ಮರುದಿನದಿಂದಲೇ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ

ಭಾರತ, ಮೇ 2 -- ಬೆಂಗಳೂರು: ನೀರು ಉಳಿತಾಯ ಹಾಗೂ ನೀರಿನ ಸದ್ಬಳಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಾಲ್‌ಗಳಲ್ಲಿ, ವಾಣಿಜ್ಯ ಸಂಕೀರ್ಣ, ಅಪಾರ್ಟ್‌ಮೆಂಟ್‌, ಸರ್ಕಾರಿ ಕಟ್ಟಡ, ಐಷಾರಾಮಿ ಹೋಟೇಲ್‌, ರೆಸ್ಟೋರೆಂಟ್‌ ಹಾಗೂ ಧಾರ್ಮಿಕ ತಾಣಗಳು ಸೇರಿ... Read More


Mangalore News: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ 52ನೇ ವರ್ಷದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿಗಳು

ಭಾರತ, ಮೇ 2 -- ಮಂಗಳೂರು (ದಕ್ಷಿಣ ಕನ್ನಡ): ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ (Dharmasthala Mass Marriage Program) ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ಬುಧವಾರ ಸಂಜೆ 6.45ಕ್ಕೆ ಗೋಧೂಳಿ... Read More


Bengaluru Crime News: ಸಹಪಾಠಿ ಬಳಿ 35 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಆರೋಪ; 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಬಂಧನ

ಭಾರತ, ಮೇ 2 -- ಬೆಂಗಳೂರು: ಸಹಪಾಠಿಯಿಂದಲೇ 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ದೋಚುತ್ತಿದ್ದ ಆರೋಪದ ಮೇಲೆ 10 ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಬಾಲಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹದಿಹರ... Read More


Udupi News: ಪಾತ್ರ ಮುಗಿಸಿ, ಬಣ್ಣ ತೆಗೆಯುವಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ್ ಪುತ್ತೂರು

ಭಾರತ, ಮೇ 2 -- ಉಡುಪಿ: ಯಕ್ಷಗಾನ ಕಲಾವಿದರೊಬ್ಬರು ವೇಷ ಕಳಚಿ, ಬಣ್ಣ ತೆಗೆಯುವಾಗಲೇ ಹೃದಯಾಘಾತದಿಂದ ಚೌಕಿಯಲ್ಲಿ (ಯಕ್ಷಗಾನದ ಗ್ರೀನ್ ರೂಮ್) ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ... Read More