Exclusive

Publication

Byline

Bangalore Rains: ಬೆಂಗಳೂರಲ್ಲಿ ವರುಣ ದರ್ಶನ, ಸತತ 5 ತಿಂಗಳ ನಂತರ ಸುರಿದ ಮಳೆಗೆ ತಂಪಾದ ಉದ್ಯಾನ ನಗರಿ

Bengaluru, ಮೇ 2 -- ಬೆಂಗಳೂರು: ಬಹಳ ಅಪರೂಪಕ್ಕೆ ಗುಡುಗು ಸಿಡಿಲಿನ ಅಬ್ಬರ ಬೆಂಗಳೂರಿನ ಜನರ ಕಿವಿಗೆ ಬಿದ್ದಿದೆ. 41 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಪ್ರಿಲ್ ತಿಂಗಳಲ್ಲಿ ಮಳೆಯಾಗಿಲ್ಲ. ಇದರ ಜೊತೆಗೆ ಬಿಸಿ ಗಾಳಿ ಜನರನ್ನು ಮತ್ತಷ್ಟ... Read More


Lok Sabha Elections: ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿ ಸಂಸದ ಬದಲು ಮಗನಿಗೆ ಟಿಕೆಟ್‌ ನೀಡಿದ ಬಿಜೆಪಿ

Uttarpradesh, ಮೇ 2 -- ದೆಹಲಿ: ಕರ್ನಾಟಕದಲ್ಲಿ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಸಂಸದ ಹಾಗೂ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ದ ಮೊಕದ್ದಮೆ ದಾಖಲಾಗಿ ದೇಶ ಬಿಟ್ಟು ಪರಾರಿಯಾಗಿರುವ ಪ್ರಕರಣದ ವಿವಾದದ ನಡುವೆಯೇ, ಭಾರತೀಯ ಜನತಾಪ... Read More


Indian Railways:ಬೆಳಗಾವಿ-ಭದ್ರಾಚಲಂ, ಅರಸಿಕೆರೆ-ಹೈದ್ರಾಬಾದ್‌ ರೈಲು ರದ್ದು, ವಂದೇಭಾರತ್‌ ರೈಲು ಮಾರ್ಗ ಬದಲಾವಣೆ

Hubli, ಮೇ 2 -- ಬೆಂಗಳೂರು: ರೈಲ್ವೆ ಸುರಕ್ಷತೆಗೆ ಸಂಬಂಧಿಸಿದ ಕೆಲಸಗಳ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆ ವಲಯವು ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಿದೆ. ಮುಂದಿನ ಆದೇಶ ಬರುವವರೆಗೂ ಬೆಳಗಾವಿ ಭದ್... Read More


Tumkur News: ತುಮಕೂರಲ್ಲಿ ಕಾಡು ಪ್ರಾಣಿಗಳಿಗೆ ನೀರು ಹಂಚುವ ಜಲದಾನಿಗಳು, ಅರಣ್ಯ ಇಲಾಖೆ ಸಾಥ್

Tumkur, ಮೇ 2 -- ತುಮಕೂರು: ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ, ಇನ್ನೊಂದೆಡೆ ಮಳೆ ಇಲ್ಲದೆ ಕಾಡಿನಲ್ಲಿ ಬದುಕುತ್ತಿರುವ ಪ್ರಾಣಿಗಳಿಗೆ ನೀರಿನ ಹಾಹಾಕಾರ ಸೃಷ್ಟಿಯಾಗಿದೆ, ಹಾಗಾಗಿ ಕಾಡು ಪ್ರಾಣಿಗಳು ಗ್ರಾಮದ ಒಳಭಾಗಕ್ಕೆ ಬರುತ್ತಿವೆ, ಕಾಡಿನಲ... Read More


Tumkur News: ತುಮಕೂರು ಹರಳೂರಿನ ಐತಿಹಾಸಿಕ ಶ್ರೀವೀರಭದ್ರ ಸ್ವಾಮಿಯ ಅದ್ದೂರಿ ರಥೋತ್ಸವ

Tumkur, ಮೇ 2 -- ತುಮಕೂರು: ತುಮಕೂರು ತಾಲೂಕಿನ ಐತಿಹಾಸಿಕ, 400 ವರ್ಷಗಳಿಗೂ ಹಳೆಯಾದ ಹರಳೂರು ಶ್ರೀವೀರಭದ್ರ ಸ್ವಾಮಿಯ ಅದ್ದೂರಿ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ಏಪ್ರಿಲ್ 30 ರಿಂದ ಶ್ರೀವೀರಭದ್ರ ಸ್ವಾಮಿಯ ಜಾ... Read More


Shimoga News: ಮಲೆನಾಡಿನ ಹಸಿರ ನಡುವೆ ಹಿರೇ ಭಾಸ್ಕರ ಜಲಾಶಯ ದರ್ಶನ, ಏನಿದರ ವಿಶೇಷ, ಹೇಗೆ ಹೋಗಬೇಕು

Shimoga, ಮೇ 2 -- ಶಿವಮೊಗ್ಗ: ಅದು ಸ್ವಾತಂತ್ರ್ಯಪೂರ್ವದಲ್ಲಿಯೇ ಆರಂಭಿಸಿದ ಜಲಾಶಯ. ಸ್ವಾತಂತ್ರ್ಯ ಬಂದ ನಂತರ ಕೆಲಸ ಮುಗಿದು ಬಳಕೆ ಶುರು ಮಾಡಲಾಯಿತು. ಆದರೆ ಶರಾವತಿ ಯೋಜನೆಯ ಹಿನ್ನೀರಿನಲ್ಲಿ ಮುಳುಗಿದರೂ ಜಲಾಶಯ ಈಗಲೂ ಇದೆ. ಬೇಸಿಗೆ ಬಂದಾಗ ಹಿ... Read More


Hassan Scandal: ಬಂಧನ ಭೀತಿ, ಜಾಮೀನಿಗಾಗಿ ನ್ಯಾಯಾಲಯಕ್ಕೆ ಮೊರೆ ಹೋದ ಎಚ್‌ಡಿ ರೇವಣ್ಣ

Hassan, ಮೇ 2 -- ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಜಾಮೀನಿ ಮೊರೆ ಹೋಗಿದ್ದಾರೆ. ಬಂಧನ ಭೀತಿಯ ಕಾರಣದಿಂದ ಎಚ್.‌ಡಿ.ರೇ... Read More


MLC Elections2024 :ಕರ್ನಾಟಕದಲ್ಲಿ ವಿಧಾನಪರಿಷತ್‌ ಚುನಾವಣೆಗೆ ದಿನಾಂಕ ಘೋಷಣೆ, ಯಾವಾಗ ಮತದಾನ?

Bengaluru, ಮೇ 2 -- ಬೆಂಗಳೂರು: ಲೋಕಸಭೆ ಚುನಾವಣೆಗೆ ಎರಡನೇ ಹಂತದ ಮತದಾನದ ಬಳಿಕ ಮತ ಎಣಿಕೆಯೂ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ ಮತ್ತೊಂದು ಚುನಾವಣೆ ನಡೆಯಲಿದೆ. ಇನ್ನೂ ಎರಡನೇ ಹಂತದ ಚುನಾವಣೆಗೆ ಐದು ದಿನ ಇರುವಾಗಲೇ ಕರ್ನಾಟಕದಲ್ಲಿ ಶಿಕ್ಷ... Read More


Bangalore Crime: ಬೆಂಗಳೂರಲ್ಲಿ ವಾಯುವಿಹಾರ ಹೊರಟಿದ್ದ ದಂಪತಿ ಮೇಲೆ ಹಲ್ಲೆ, ನಾಲ್ವರು ಆರೋಪಿಗಳು ಪರಾರಿ

Bengaluru, ಮೇ 2 -- ಬೆಂಗಳೂರು: ದಂಪತಿಗಳ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳು ಹೊಯ್ಸಳ ಗಸ್ತು ವಾಹನ ಆಗಮಿಸುತ್ತಿದ್ದಂತೆ ಪರಾರಿಯಾದ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವಿಶಾಲ್ ತಿವಾರಿ ಮತ್ತು ಅವರ ಪತ್ನ... Read More


Shimoga News: ರಾಹುಲ್‌ ಗಾಂಧಿ ಫಿಟ್ನೆಸ್‌ಗೆ ನಟ ಶಿವಣ್ಣ ಫಿದಾ, ಪ್ರಧಾನಿಯಾದರೆ ದೇಶ ಫಿಟ್‌ ಇಡಲಿದ್ದಾರೆ ಎಂದ್ರು ಹ್ಯಾಟ್ರಿಕ್‌ ಹೀರೋ

Shimoga, ಮೇ 2 -- ಶಿವಮೊಗ್ಗ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತಮ ಆರೋಗ್ಯ ಕಾಪಾಡಿಕೊಂಡಿದ್ದಾರೆ. ಅವರ ಫಿಟ್ನೆಸ್‌ಗೆ ನಾನೂ ಮಾರು ಹೋಗಿದ್ದೇನೆ. ಅವರ ಫಿಟ್ನೆಸ್‌ ನೋಡಿದರೆ ನನಗೂ ನಿಜವಾಗಿಯೂ ಖುಷಿಯಾಗುತ್ತದೆ. ಹಿಂದೆ ಹಲವಾರು ಬಾ... Read More