Bengaluru, ಜುಲೈ 23 -- ಬೆಂಗಳೂರು: ಅನಿರೀಕ್ಷಿತ ವಿದ್ಯಮಾನ ಒಂದರಲ್ಲಿ, ಬೆಂಗಳೂರು ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ಪತ್ತೆಯಾಗಿದೆ. ಬೆಂಗಳೂರು ನಗರ ಪೊಲೀಸರು ಹಾಗೂ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಕ್ಷಿಪ್ರ ಕಾರ್ಯಾಚರಣ... Read More
ಭಾರತ, ಜುಲೈ 23 -- ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ ಕೊಟ್ಟು ಎರಡು ದಿನಗಳ ಬಳಿಕ, ಬುಧವಾರ (ಜುಲೈ 23) ಭಾರತೀಯ ಚುನಾವಣಾ ಆಯೋಗವು ಉಪರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆಯನ್ನು ಶುರುಮಾಡಿದೆ. ಉಪರಾಷ್ಟ್ರಪತಿ ಚುನಾ... Read More
ಭಾರತ, ಜುಲೈ 23 -- ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಕೆ ದಿನಾಂಕ ವಿಸ್ತರಣೆಯಾಗಿದೆ. ಹಣಕಾಸು ವರ್ಷ 2024-25 (ಮೌಲ್ಯಮಾಪನ ವರ್ಷ 2025-26)ರ ಐಟಿ ರಿಟರ್ನ್ಸ್ ಸಲ್ಲಿಕೆಯ ಗಡುವು ಕೊಂಚ ವಿಸ್ತರಣೆಯಾಗಿದ್ದು ತೆರಿಗೆ ಪಾವತಿದ... Read More
ಭಾರತ, ಜುಲೈ 23 -- ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಶುರುವಾಗಿದ್ದು, ಜುಲೈ 29 ರಿಂದ ಆಪರೇಷನ್ ಸಿಂದೂರ ಕುರಿತು ಸಂಸತ್ತಿನ ಎರಡೂ ಸದನಗಳಲ್ಲಿ ವಿಶೇಷ ಚರ್ಚೆ ನಡೆಯುವ ಸಾಧ್ಯತೆ ಇದೆ. ಈ ವಿಶೇಷ ಚರ್ಚೆಗಾಗಿ ಸರ್ಕಾರವು ಮುಂಗಾರು ಅಧಿವೇಶನದ... Read More
ಭಾರತ, ಜುಲೈ 19 -- ಪುತ್ತೂರು: ಯಕ್ಷಗಾನದ ಮೇರು ಪ್ರತಿಭೆ, ಹಿರಿಯ ಕಲಾವಿದ ಪಾತಾಳ ವೆಂಕಟ್ರಮಣ ಭಟ್ ಇಂದು ಬೆಳಿಗ್ಗೆ ವಿಧಿವಶರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಉಪ್ಪಿನಂಗಡಿ ಸಮೀಪದ ಪಾತಾಳದ ಸ್ವಗೃಹದಲ್ಲಿ ಬೆಳಿಗ್ಗೆ ಉಪಾಹಾರ ಸೇವಿಸಿದ ... Read More
New Delhi, ಜುಲೈ 16 -- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ನಿಧಿ) ಯೋಜನೆಯ 20ನೇ ಕಂತಿನ ಹಣ ಇದೇ ತಿಂಗಳು ಬಿಡುಗಡೆಯಾಗಲಿದೆ. ಈ ಯೋಜನೆಯ ಫಲಾನುಭವಿಗಳಾಗಿರುವ ದೇಶದ ಕೋಟ್ಯಂತರ ರೈತರು 2000 ರೂಪಾಯಿ ಪಿಎಂ ಕಿಸಾನ್ ಕಂತಿನ ... Read More