Bengaluru, ಜೂನ್ 10 -- ಸಿಂಹ ರಾಶಿಯಲ್ಲಿ ಕುಜ ಮತ್ತು ಕೇತುವಿನ ಸಂಯೋಗವು ಜೂನ್ 6 ರಿಂದ ಜುಲೈ ತಿಂಗಳ 28 ರವರೆಗು ಇರಲಿದೆ. ನಾಡಿ ಜೋತಿಷ್ಯದ ಪ್ರಕಾರ ಜನ್ಮಕುಂಡಲಿಯಲ್ಲಿ ಕುಜ ಮತ್ತು ಕೇತುವಿನ ಯುತಿ ಇದ್ದಲ್ಲಿ ಅದನ್ನು ಕುಜದೋಷ ಎಂದು ಪರಿಗಣಿಸುತ್ತೇವೆ. ಈ ಅವಧಿಯಲ್ಲಿ ಪತಿಯೊಂದು ರಾಶಿಗಳಿಗೂ ವಿಭಿನ್ನವಾದ ಫಲಗಳು ದೊರೆಯುತ್ತವೆ. ಈ ಅವಧಿಯಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಅಥವಾ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ಪೂಜೆಯಿಂದ ಶುಭಫಲಗಳು ದೊರೆಯುತ್ತವೆ. ಕಿರಿ ಸೋದರಿ ಅಥವಾ ಕಿರಿ ಸೋದರನ ಜೊತೆಯಲ್ಲಿ ಅನಾವಶ್ಯಕ ವಾದ ವಿವಾದಗಳು ಉಂಟಾಗುವ ಸಾಧ್ಯತೆಗಳಿವೆ. ಮನೆತನದ ಭೂ ವಿವಾದವೂ ಅಂತಿಮ ಹಂತವನ್ನು ತಲುಪುತ್ತದೆ. ಆದ್ದರಿಂದ ಶಾಂತಿ ಸಹನೆಯಿಂದ ವರ್ತಿಸಿದಷ್ಟೂ ಶುಭಫಲಗಳನ್ನು ಪಡೆಯುವ ಸಾದ್ಯತೆಗಳು ಇರುತ್ತವೆ. ಸಿಂಹ ರಾಶಿಯಲ್ಲಿ ಕುಜ-ಕೇತು ಸಂಯೋಗದಿಂದ ಮೇಷ, ವೃಷಭ, ಮಿಥುನ ಹಾಗೂ ಕಟಕ ರಾಶಿಯವರಿಗೆ ಏನೆಲ್ಲಾ ಶುಭಫಲಗಳಿವೆ.
ಮನದಲ್ಲಿ ಯಾವುದೋ ಯೋಜನೆ ಮನೆ ಮಾಡಿರುತ್ತದೆ. ಆದ್ದರಿಂದ ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಸಂಪೂರ್ಣ ಬಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.